Thursday, August 13, 2026
Thursday, August 13, 2026

ಪ್ರಪಂಚದ ಸಮಸ್ಯೆಗಳಿಗೆ ಗಾಂಧೀ ಚಿಂತನೆಗಳಿಂದ ಪರಿಹಾರ-ಆಂಟೋನಿಯೊ ಗುಟ್ರೆಸ್

Date:

ಮಹಾತ್ಮ ಗಾಂಧಿಯವರ ವಿಚಾರ ಧಾರೆಗಳನ್ನು ಅನುಸರಿಸಿದರೆ ಪ್ರಪಂಚದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟನಿಯೋ ಗುಟ್ರೆಸ್‌ ಹೇಳಿದ್ದಾರೆ.

ಗಾಂಧಿಜಿಯವರ ಹುಟ್ಟುಹುಬ್ಬದ ಪ್ರಯುಕ್ತ ವಿಶ್ವದಲ್ಲಿ ಅಂತರಾಷ್ಟ್ರೀಯ ಅಂಹಿಸಾ ದಿನಾಚರಣೆಯನ್ನ ಆಚರಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಶಾಂತಿಯ ಮಹತ್ವವನ್ನ ಪ್ರತಿಯೊಬ್ಬರು ಅರಿತುಕೊಳ್ಳೋದು ಅತ್ಯಗತ್ಯ. ಅಲ್ಲದೆ ಅವರ ತತ್ವಗಳನ್ನು ಅಳವಡಿಸಿಕೊಂಡರೆ ವಿಶ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ನಾಟೆಡ್‌ ಗನ್‌ ಅನ್ನ ಟ್ವಿಟರ್‌ನಲ್ಲಿ ಶೇರ್‌ ಮಾಡಿ ಅದಕ್ಕೆ ಕ್ಯಾಪ್ಶನ್‌ ಹಾಕಿದ್ದಾರೆ.

ಅಂದಹಾಗೆ ಅಮೆರಿಕಾದಲ್ಲಿರುವ ಈ ನಾಟೆಡ್‌ ಗನ್‌ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿದ್ದು, ಜಾಗತಿಕ ವಾಸ್ತು ಶಿಲ್ಪ ಅನ್ನೋ ಮಾನ್ಯತೆಯನ್ನ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...