Monday, March 23, 2026
Monday, March 23, 2026

ಶೃಂಗೇರಿ ಪೀಠದಿಂದ ಕಾಶ್ಮೀರದ ನೀಲಂಗೆ ಶ್ರೀಶಾರದಾದೇವಿ ವಿಗ್ರಹದ ಹಸ್ತಾಂತರ

Date:

ಭರತ ಖಂಡದ ತುತ್ತ ತುದಿಯ ಕಾಶ್ಮೀರದ ನೀಲಂ ಕಣಿವೆಯ ತ್ರಿತ್ವಾಲ್‌ನ ನವೀಕೃತ ಶ್ರೀಶಾರದಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲ್ಪಡುವ ನೂತನ ಶ್ರೀಶಾರದಾದೇವಿ ವಿಗ್ರಹಕ್ಕೆ ವಿಶೇಷ ಪೂಜೆ ಹಾಗೂ ಹಸ್ತಾಂತರ ಕಾರ್ಯ ವಿಜಯ ದಶಮಿಯಂದು ಶೃಂಗೇರಿಯಲ್ಲಿ ನಡೆಯಲಿದೆ.

ಈ ದೇವಸ್ಥಾನ ನಿರ್ಮಾಣದ ಹೊಣೆಯನ್ನು ಶ್ರೀಮಠ ವಹಿಸಿಕೊಂಡಿದ್ದು, ಕಾಮಗಾರಿ ಬಹುತೇಕ ಮುಗಿದಿದೆ. ಛಾವಣಿ ನಿರ್ಮಾಣ ವಷ್ಟೇ ಬಾಕಿಯಿದ್ದು, ಅಕ್ಟೋಬರ್‌ ಮಾಸಾಂತ್ಯಕ್ಕೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.
ಪಂಚಲೋಹದಲ್ಲಿ ನಿರ್ಮಿತ ನೂತನ ಶ್ರೀದೇವಿಯ ವಿಗ್ರಹ ವನ್ನು ಶೃಂಗೇರಿ ಶ್ರೀ ಮಠ ದಿಂದ ನೀಡಲಾ ಗುತ್ತಿದೆ. ವಿಜಯ ದಶಮಿ ಶುಭ ದಿನವಾದ ಬುಧವಾರ ವಿಶೇಷ ಪೂಜೆ ಸಲ್ಲಿಸಿ ತ್ರಿತ್ವಾಲ್‌ನ ಶಾರದಾ ಸಂರಕ್ಷಣಾ ಸಮಿತಿಯ ರವೀಂದ್ರ ಪಂಡಿತ್‌ ಮತ್ತು ತಂಡದವರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...