Sunday, December 14, 2025
Sunday, December 14, 2025

ಬಿಜೆಪಿಗೆ ಪ್ರತಿರೋಧ ಒಡ್ಡಲು ದಕ್ಷಿಣದಲ್ಲಿ ತೃತೀಯ ರಂಗ ಉದಯ

Date:

2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ರಾಷ್ಟ್ರೀಯ ಪಕ್ಷವನ್ನ ಸ್ಥಾಪನೆ ಮಾಡಿದ್ದಾರೆ.
ತಮ್ಮ ಹೊಸ ಪಕ್ಷಕ್ಕೆ ‘ಭಾರತ್ ರಾಷ್ಟ್ರ ಸಮಿತಿ’ ಎಂದು ನಾಮಕರಣ ಮಾಡಿ ಘೋಷಿಸಿದ್ದಾರೆ.

ತೆಲಂಗಾಣ ಭವನ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ ನಾಯಕರು, ಜೆಡಿಎಸ್ ನಾಯಕರು ಹಾಗೂ ತೃತೀಯರ ರಂಗ ಬೆಂಬಲಿತರು ಭಾಗಿಯಾಗಿದ್ದರು. ಈ ಮೂಲಕ ದೇಶದಲ್ಲಿ ತೆಲಂಗಾಣ ಸಿಎಂ ಕೆಸಿಆರ್‌ ಹೊಸ ಪಕ್ಷ ಕಟ್ಟುವ ಕನಸು ಇವತ್ತು ಸಾಕಾರಗೊಂಡಿದೆ. ಮುಂದಿನ ಚುನಾವಣೆಗಳನ್ನ ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಿನ ಸಮರ ಸಾರಲು ಕೆಸಿಆರ್‌ ಹೊಸಪಡೆಯನ್ನ ಕಟ್ಟಿದ್ದಾರೆ.

ಓಡುವ ಕುದುರೆ ಎನ್‌ಡಿಎಗೆ ಲಗಾಮು ಹಾಕಲು, ಕುಗ್ಗುತ್ತಿರೋ ಕಾಂಗ್ರೆಸ್‌ನ ನೆಲಕಚ್ಚಿಸಲು ಕೆಸಿಆರ್‌ರ ಹೊಸ ಪಕ್ಷ ಇವತ್ತು ಉದಯವಾಗಿದೆ.
2024ಕ್ಕೆ ನರೇಂದ್ರ ಮೋದಿ ಎನ್‌ಡಿಎ ಸರ್ಕಾರದ 5 ವರ್ಷದ ಅವಧಿ ಮಕ್ತಾಯವಾಗಲಿದೆ. ದೇಶದಲ್ಲಿ ಮತ್ತೆ ಲೋಕಸಭೆ ಚುನಾವಣೆ ನಡೆಯಲಿದೆ.

ಹೀಗಾಗಿ ರಾಷ್ಟ್ರ ರಾಜಕೀಯದಲ್ಲಿ ತೃತೀಯ ರಂಗ ತಲೆ ಎತ್ತುವ ಎಲ್ಲಾ ಚರ್ಚೆಗಳು ಆರಂಭವಾಗಿವೆ. ಅದರಲ್ಲೂ ದೇಶದಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್‌ ಹಾಕಲು ತೆಲಂಗಾಣ ಸಿಎಂ ಹೊಸ ಪಕ್ಷ ಹುಟ್ಟುಹಾಕಲು ಸಿದ್ಧರಾಗಿದ್ದಾರೆ. ಈ ಮೂಲಕ ಕೆ. ಚಂದ್ರಶೇಖರ್ ರಾವ್ ಪ್ರಧಾನಿ ಹುದ್ದೆಯ ಕನಸನ್ನ ಹಿಂಬಾಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...