Tuesday, October 1, 2024
Tuesday, October 1, 2024

ಶ್ರೀ ಎನ್.ಡಿ.ನಾಗರಾಜ್ ಅವರಿಗೆ ಮಂಗಳೂರು ವಿವಿಪಿ.ಎಚ್.ಡಿ ಪದವಿ

Date:

ವಿಷ್ಣುಶರ್ಮನ ಪಂಚತಂತ್ರದಲ್ಲಿ ಶೈಕ್ಷಣಿಕ ಮನೋವಿಜ್ಞಾನ ಮತ್ತು ವ್ಯಕ್ತಿತ್ವ ನಿರ್ಮಾಣ ಕಲೆ ಒಂದು ವಿಮರ್ಶಾತ್ಮಕ ಅಧ್ಯಯನ ಎಂಬ ವಿಷಯ ಕುರಿತು
ಶ್ರೀ ಎನ್. ಡಿ ನಾಗರಾಜ್ ಅವರ ಮಹಾಪ್ರಬಂಧಕ್ಕೆ
ಮಂಗಳೂರು ವಿವಿ
ಪಿ ಎಚ್ ಡಿ ಪದವಿ ನೀಡಲು
ಸಮ್ಮತಿಸಲಾಗಿದೆ.

ಕಟೀಲಿನ ಶ್ರೀದುರ್ಗಾ ಸಂಸ್ಕೃತ ಸ್ನಾತಕೋತ್ತರ ಅಧ್ಯಯನ
ಮತ್ತು ಸಂಶೋಧನಾ ಕೇಂದ್ರದ ಡಾ.ಬಿ.ನಾಗರಾಜ್ ಅವರು ಮಾರ್ಗದರ್ಶಕರಾಗಿದ್ದರು.

ಶ್ರೀ. ಎನ್.ಡಿ. ನಾಗರಾಜ್ ಅವರಿಗೆ ನಮ್ಮ ಕೆ ಲೈವ್ ಮಾಧ್ಯಮ ಅಭಿನಂದನೆಗಳನ್ನು ಸಲ್ಲಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...