Tuesday, March 24, 2026
Tuesday, March 24, 2026

ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ಕೊಡುವುದಿಲ್ಲ-ಮಿಥುನ್ ಕುಮಾರ್

Date:

ಶಿವಮೊಗ್ಗದ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಎಸ್ ಪಿ ಬಿ. ಎಂ.ಲಕ್ಷ್ಮೀ ಪ್ರಸಾದ್ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ನೂತನ ಎಸ್ ಪಿ ಜಿ .ಕೆ. ಮಿಥುನ್ ಕುಮಾರ್ ಅವರು, ಶಿವಮೊಗ್ಗ ಜಿಲ್ಲೆ ಐತಿಹಾಸಿಕವಾಗಿ ಹೆಸರುವಾಸಿಯಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿರುವ ಜಿಲ್ಲೆಗಳಲ್ಲಿ ಶಿವಮೊಗ್ಗ ಸಹ ಒಂದಾಗಿದೆ. ಇಲ್ಲಿನ ಜನರು ಸಾಕಷ್ಟು ಬುದ್ಧಿವಂತರು, ಸೃಜನಶೀಲರು. ಇಲ್ಲಿ ಕಾರ್ಯನಿರ್ವಹಿಸಲು ನಾಗರಿಕರು ಹಾಗೂ ಮಾಧ್ಯಮದವರ ಸಹಕಾರ ಅಗತ್ಯ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳಿಗೆ ಯಾವುದೇ ರೀತಿಯ ಅವಕಾಶ ನೀಡುವುದಿಲ್ಲ. ಜೊತೆಗೆ ಜಿಲ್ಲೆಯ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳಿಗೆ ತಕ್ಷಣ ಪರಿಹಾರ ಒದಗಿಸಲು ನೂರಕ್ಕೆ ನೂರರಷ್ಟು ಶ್ರಮಪಡುವುದಾಗಿ ಎಸ್ ಪಿ ಜಿ.ಕೆ. ಮಿಥುನ್ ಕುಮಾರ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...