Wednesday, March 18, 2026
Wednesday, March 18, 2026

ಉದ್ಯಮಿ ರತನ್ ಟಾಟಾ ಸೇರಿದಂತೆ ಹಲವರಿಗೆ ಸೇವಾರತ್ನ ಪ್ರಶಸ್ತಿ

Date:

ಸಮಾಜಕ್ಕೆ ನೀಡಿರುವ ಸೇವೆ(ದಾನ)ಯನ್ನು ಗುರುತಿಸಿ ಖ್ಯಾತ ಉದ್ಯಮಿ ರತನ್ ಟಾಟಾ ಮತ್ತು ಚಲಾಸಾನಿ ಬಾಬು ರಾಜೇಂದ್ರ ಪ್ರಸಾದ್ ಸೇರಿದಂತೆ ಹಲವು ಗಣ್ಯರಿಗೆ ಆರ್ ಎಸ್ ಎಸ್ ಅಂಗ ಸಂಸ್ಥೆಯಾದ ಸೇವಾ ಭಾರತಿ “ಸೇವಾ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ನಿಸ್ವಾರ್ಥ ಸಾಮಾಜಿಕ ಸೇವೆಯನ್ನು ಗುರುತಿಸಿ ಇತರ 24 ಮಂದಿ ಗಣ್ಯರು ಹಾಗೂ ಸಂಸ್ಥೆಗಳಿಗೂ ಕೂಡಾ “ಸೇವಾ ರತ್ನ” ಪ್ರಶಸ್ತಿ ನೀಡಲಾಗಿದೆ.

ಸಮಾರಂಭದಲ್ಲಿ ಉತ್ತರಾಖಂಡ್ ರಾಜ್ಯಪಾಲ ಲೆಫ್ಟಿನೆಂಟ್ (ನಿವೃತ್ತ) ಜನರಲ್ ಗುರ್ಮಿತ್ ಸಿಂಗ್ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿರುವುದಾಗಿ ವರದಿ ತಿಳಿಸಿದೆ.

ಈ ಸಮಾರಂಭದಲ್ಲಿ ರತನ್ ಟಾಟಾ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ವರದಿ ವಿವರಿಸಿದೆ. ಸಾಮಾಜಿಕ ಅಭಿವೃದ್ಧಿಗಾಗಿ ಬೆಲೆಕಟ್ಟಲಾರದ ಕೊಡುಗೆಯನ್ನು ನೀಡಿರುವ ಆಧಾರದ ಮೇಲೆ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಸೇವಾ ಭಾರತಿ ಸಂಸ್ಥೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...