Wednesday, May 6, 2026
Wednesday, May 6, 2026

ಲಲಿತ ಕಲಾ ಅಕಾಡೆಮಿ ವರ್ಣಶ್ರೀ ಪ್ರಶಸ್ತಿ ಘೋ಼ಷಣೆ

Date:

ಚಿತ್ರಕಲಾ ಕ್ಷೇತ್ರದಲ್ಲಿ ಎಲೆಮರೆಯ ಕಾಯಿಯಂತೆ ಸಾಧನೆ ಮಾಡುತ್ತಿರುವ ಕಲಾವಿದರನ್ನು ಗುರುತಿಸಲು ಕರ್ನಾಟಕ ಲಲಿತಕಲಾ ಅಕಾಡೆಮಿಯು ‘ವರ್ಣಶ್ರೀ ಪ್ರಶಸ್ತಿ’ ಸ್ಥಾಪಿಸಿದ್ದು, 2021-22ನೇ ಸಾಲಿನ ಪ್ರಶಸ್ತಿಗೆ 10 ಕಲಾವಿದರು ಆಯ್ಕೆಯಾಗಿದ್ದರು.
ಮಂಗಳೂರಿನ ವೀಣಾ ಶ್ರೀನಿವಾಸನ್, ಬಾಗಲಕೋಟೆಯ ಪರಮೇಶ ಜೋಳದ, ರಾಯಚೂರಿನ ಪಿ.ಎ.ಬಿ. ಈಶ್ವರ, ಪುಣೆಯ ಕುಡಲಯ್ಯಾ ಹಿರೇಮಠ, ತುಮಕೂರಿನ ಅಶೋಕ ಕಲ್ಲಶೆಟ್ಟಿ, ವಿಜಯಪುರದ ನಂದಬಸಪ್ಪ ವಾಡೆ, ರಾಮನಗರದ ಕೆ.ಜಿ. ಲಿಂಗದೇವರು, ಮಡಿಕೇರಿಯ ಮಹೇಶ ಬಿ., ಹುಬ್ಬಳ್ಳಿಯ ಶಕುಂತಲಾ ವರ್ಣೇಕರ ಹಾಗೂ ಬಳ್ಳಾರಿಯ ಮಂಜುನಾಥ ಜಿ. ಅವರು ‘ವರ್ಣಶ್ರೀ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಒಳಗೊಂಡಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಆರ್. ಚಂದ್ರಶೇಖರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...