Wednesday, May 6, 2026
Wednesday, May 6, 2026

ಮುಸ್ಲೀಂ ಸಂಖ್ಯೆ ಭಾರತದಲ್ಲಿ ಕುಸಿಯುತ್ತಿದೆ-ಓವೈಸಿ

Date:

ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಮತ್ತು ಧಾರ್ಮಿಕ ಅಸಮತೋಲನ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಾಗಪುರದಲ್ಲಿ ನಡೆದ ಸಾಂಪ್ರದಾಯಿಕ ವಿಜಯದಶಮಿ ಆಚರಣೆಯಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ʻನೀವು ಆತಂಕಪಡಬೇಡಿ. ದೇಶದ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಚಿಂತಿಸುವುದನ್ನು ನಿಲ್ಲಿಸಿ. ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿಲ್ಲ, ಬದಲಿಗೆ ಕುಸಿಯುತ್ತಿದೆ. ನಾವು ಹೆಚ್ಚು ಕಾಂಡೋಮ್​ ಬಳಸುತ್ತೇವೆ. ಈ ಬಗ್ಗೆ ಮಾತ್ರ ಮೋಹನ್​ ಭಾಗವತ್​ ಅವರು ಮಾತನಾಡುವುದಿಲ್ಲʼ ಎಂದು ಮೋಹನ್ ಭಾಗವತ್ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಜನಸಂಖ್ಯೆಗೆ ಸಂಪನ್ಮೂಲಗಳು ಬೇಕು. ಸಂಪನ್ಮೂಲಗಳನ್ನು ನಿರ್ಮಿಸದೆ ಅದು ಬೆಳೆದರೆ ಅದು ಹೊರೆಯಾಗುತ್ತದೆ. ಜನಸಂಖ್ಯೆಯನ್ನು ಆಸ್ತಿ ಎಂದು ಪರಿಗಣಿಸುವ ಇನ್ನೊಂದು ದೃಷ್ಟಿಕೋನವಿದೆ. ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಾವು ಎಲ್ಲರಿಗೂ ಜನಸಂಖ್ಯಾ ನೀತಿಯ ಮೇಲೆ ಕೆಲಸ ಮಾಡಬೇಕಾಗಿದೆ’ ಎಂದು ಮೋಹನ್ ಭಾಗವತ್ ಸಲಹೆ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...