Saturday, June 21, 2025
Saturday, June 21, 2025

ಎಸ್ ಸಿ .ಎಸ್ ಟಿ ಗೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

Date:

ಎಸ್​ಸಿ, ಎಸ್​ಟಿಗೆ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ಈ ಹಿನ್ನೆಲೆಯಲ್ಲಿ ಬರೋಬ್ಬರಿ 241 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ವಾಲ್ಮೀಕಿ ಸ್ವಾಮೀಜಿಗಳು ಧರಣಿಯನ್ನ ಕೈಬಿಟ್ಟಿದ್ದಾರೆ.

ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕ ಬೆನ್ನಲ್ಲೇ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ಪ್ರತಿಭಟನೆಯು ಸ್ಥಗಿತಗೊಂಡಿದೆ.

241 ದಿನಗಳಿಂದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಗಳು ಪ್ರತಿಭಟನೆ ನಡೆಸಿದ್ದರು.
ನಂತರ ವಾಲ್ಮೀಕಿ ಸಮಾಜದ ಮುಖಂಡರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿಯಾಗಿ ಅಭಿನಂದಿಸಿದರು.

ಈ ವೇಳೆ ಮುಖ್ಯಮಂತ್ರಿಗಳಿಗೆ ಸ್ವಾಮೀಜಿ ಸಿಹಿ ತಿನ್ನಿಸಿ ಖುಷಿಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...