Monday, February 2, 2026
Monday, February 2, 2026

ಒಂದೇ ಕೋಮಿನ ಯುವಕರಿಂದ ಪರಸ್ಪರ ಇರಿತ ಪ್ರಕರಣ

Date:

ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಯುವಕನೊಬ್ಬನ ಮೇಲೆ ಇನ್ನೋರ್ವ ಯುವಕ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಇಬ್ಬರು ಯುವಕರು ಒಂದೇ ಸಮುದಾಯಕ್ಕೆ ಸೇರಿದವರು ಎಂದು ಮಾಹಿತಿ ತಿಳಿದು ಬಂದಿದೆ. ಚಾಕು ಇರಿತಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ.

ಮಹಮದ್ ಮುಸಾನ್ ಅಲಿಯಾಸ್ ಮುಸೇಬ್ (21) ಎಂಬಾತನಿಗೆ ಸೈಯದ್ ರಜಾಕ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಮೂಸಾನ್ ಹುಟ್ಟು ಹಬ್ಬದ ಆಚರಣೆಗೆಂದು ಶಿವಮೊಗ್ಗಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಶಾಖವಿನಿಂದ ಇರಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗದ ಟಿಪ್ಪು ನಗರ ನಿವಾಸಿಯಾಗಿರುವ ಆರೋಪಿ ಸೈಯದ್ ರಜಾಕ್ ಒಬ್ಬ ಆಗಿದ್ದು, ಈ ಹಿಂದೆಯೂ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ.

ಗಾಯಾಳು ಮುಸೇಬ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...