Wednesday, February 4, 2026
Wednesday, February 4, 2026

ಭಾರತ್ ಜೋಡೋ ಗೆ ಹೊರಟ ಸಾಗರದ ಕಾಂಗ್ರೆಸ್ ಕಾರ್ಯಕರ್ತ ಅಪಘಾತದಲ್ಲಿ ಸಾವು

Date:

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು ಭಾರತ್ ಜೋಡೋ ಪಾದಯಾತ್ರೆಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ.

ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ರಮೇಶ್ (38) ಎಂದು ತಿಳಿದು ಬಂದಿದೆ. ಸಾಗರ ವಿಧಾನಸಭಾ ಕ್ಷೇತ್ರದಿಂದ ಪಾದಯಾತ್ರೆಗೆ ಆಗಮಿಸಿದ್ದರು. ಹಿರಿಯೂರಿನ ಕೋರ್ಟ್ ಸಮೀಪದ ರಸ್ತೆ ದಾಟುವಾಗ ಪಾದಯಾತ್ರೆಗೆ ಜನರನ್ನ ಕರೆತಂದಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದು ರಮೇಶ್ ಅವರು ಮೃತಪಟ್ಟಿದ್ದಾರೆ.

ಅಪಘಾತ ಮಾಡಿದ ಬಸ್ನಲ್ಲಿ ಮೂಡಿಗೆರೆ ಕ್ಷೇತ್ರದಿಂದ ಜನರನ್ನ ಕರೆತರಲಾಗಿತ್ತು ಎಂದು ಮಾಹಿತಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...