Tuesday, February 3, 2026
Tuesday, February 3, 2026

ನಮ್ಮದು ವಿಜಯ ಸಂಕಲ್ಪ ಯಾತ್ರೆ-ಯಡಿಯೂರಪ್ಪ

Date:

ರಾಜ್ಯದಲ್ಲಿ ಬಿಜೆಪಿ ಕೈಗೊಂಡಿರುವ ಯಾತ್ರೆ ಜನಸಂಕಲ್ಪ ಅಲ್ಲ, ವಿಜಯದ ಸಂಕಲ್ಪ ಯಾತ್ರೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

ರಾಯಚೂರು ತಾಲೂಕಿನ ಗಿಲ್ಲೆಸುಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಬಿಜೆಪಿ ಜನಸಂಕಲ್ಪ ಯಾತ್ರೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಘವೇಂದ್ರ ಸ್ವಾಮಿಗಳು ನಡೆದಾಡಿದ ಪ್ರದೇಶದಿಂದಲೇ ಯಾತ್ರೆಗೆ ಚಾಲನೆ ನೀಡಲಾಗಿದೆ.
ಅವರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನಗಳಲ್ಲಿ ಗೆಲುವು ನಿಶ್ಚಿತವಾಗಿದ್ದು, ಇದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದರು.

ದೇಶದಲ್ಲಿ ಶೇ.73ರಷ್ಟು ಜನರು ಮೋದಿ ಪರವಾಗಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಇಡೀ ಜಗತ್ತೇ ಮೋದಿ ಅವರನ್ನು ವಿಶ್ವ ನಾಯಕರು ಎಂದು ಒಪ್ಪಿಕೊಂಡಿದೆ. ಆದರೆ, ಕಾಂಗ್ರೆಸ್ಸಿಗರು ಹಗುರವಾಗಿ ಮಾತನಾಡುವುದನ್ನು ಬಿಡಬೇಕು. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ.

ಆದರೆ, ಅವರ ಕನಸು ನನಸಾಗುವುದಿಲ್ಲ. ಮೋದಿ ಅವರ ಕಾಲಿನಡಿ ಕುಳಿತುಕೊಳ್ಳುವ ಯೋಗ್ಯತೆ ಕೂಡ ಅವರಿಗಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...