Wednesday, July 8, 2026
Wednesday, July 8, 2026

ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಬೆನ್ನಿಗೆ ಡಿನೋಟಿಫಿಕೇಷನ್ ಭೂತ

Date:

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ ನೋಟಿಫಿಕೇಶನ್ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...