Sunday, August 23, 2026
Sunday, August 23, 2026

ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಬೆನ್ನಿಗೆ ಡಿನೋಟಿಫಿಕೇಷನ್ ಭೂತ

Date:

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ ನೋಟಿಫಿಕೇಶನ್ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...