Saturday, May 23, 2026
Saturday, May 23, 2026

ಮಲೆನಾಡು ಭಾಗದ ಕುಮ್ಕಿ ಬಾಣೆ ಸೊಪ್ಪಿನಬೆಟ್ಟ ಜಮೀನುಗಳ ಸಕ್ರಮ- ಸಚಿವ ಅಶೋಕ್

Date:

ವಿಧಾನಸೌಧದಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು. ಸಭೆ ನಂತರ ಮಾತನಾಡಿರುವ ಸಚಿವ ಆರ್.ಅಶೋಕ್ ಮಲೆನಾಡು ಭಾಗದ ಕುಮ್ಕಿ, ಬಾಣೆ, ಸೊಪ್ಪಿನ ಬೆಟ್ಟ ಜಮೀನುಗಳನ್ನು ರೈತರಿಗೆ ನೀಡಲು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವರುಈ ಜಮೀನುಗಳನ್ನು ಅರಣ್ಯ ಭೂಮಿ ಎಂದು ಘೋಷಣೆ ಆಗಿದೆ. ಆದರೆ 60 ರಿಂದ 70 ವರ್ಷಗಳಿಂದ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಈ ಜಮೀನುಗಳಲ್ಲಿ ತೆಂಗು, ಅಡಿಕೆ ಬೆಳೆಯುತ್ತಿದ್ದಾರೆ. ಆದ್ದರಿಂದ, ಈಥರದ ಜಮೀನುಗಳನ್ನು ಕಾನೂನು ತಿದ್ದುಪಡಿ ಮಾಡಿ ರೈತರಿಗೆ ಕೊಡಬೇಕು ಎಂದು ನಿರ್ಧಾರ ಮಾಡಿದ್ದೀವಿ.

ಜಮೀನುಗಳನ್ನು ಅರಣ್ಯ ಭೂಮಿ ಮಾಡಲು ಈಗ ಆಗಲ್ಲ. ಆದ್ದರಿಂದ, ಬಡ ರೈತರಿಗೆ ಕೊಡಲು ತೀರ್ಮಾನ ಮಾಡಿದ್ದೇವೆ. ಈ ಸಂಬಂಧ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಆದಷ್ಟು ಬೇಗ ಈ ನಿಟ್ಟಿನಲ್ಲಿ ಸರ್ಕಾರಿಂದ ಆದೇಶ ಮಾಡಲಾಗುತ್ತದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...