Wednesday, September 16, 2026
Wednesday, September 16, 2026

ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣ ಬಯಲುಮಾಡುವೆ-ಬಿಎಸ್ ವೈ

Date:

ಕಾಂಗ್ರೆಸ್ ಹಗರಣಗಳನ್ನು ಮುಂದಿನ ಅಧಿವೇಶನದಲ್ಲಿ ಬಯಲು ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು, ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​​ ಯಡಿಯೂರಪ್ಪ ಅವರು ಹೇಳಿದ್ದಾರೆ.

ತನಿಖೆ ಮಾಡಿಸಿ ನಿಮ್ಮನ್ನು ಎಲ್ಲಿ ನಿಲ್ಲಿಸಬೇಕೋ ಅಲ್ಲಿಗೆ ನಿಲ್ಲಿಸುತ್ತೇವೆ. ರಾಬರ್ಟ್​ ವಾದ್ರಾ ಮಾಡಿದ್ದ ಹಗರಣಗಳ ಪಟ್ಟಿ ಇದೆ. ನ್ಯಾಷನಲ್​ ಹೆರಾಲ್ಡ್​​​ ಹಗರಣ ಗೊತ್ತಿಲ್ಲವೇ…
ಹಗರಣವನ್ನ ಮಾಡದ ಪ್ರಧಾನಿ ಮೋದಿ ಬಗ್ಗೆ ಮಾತಮಾಡುತ್ತಿದ್ದೀರಾ..? 25 ಲಕ್ಷ ಮೌಲ್ಯದ ಹ್ಯೂಬ್ಲೆಟ್​ ವಾಚ್​ ಕೊಟ್ಟಿದ್ಯಾರು ಗೊತ್ತಿಲ್ಲವೇ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರು ಜಿಲ್ಲೆಗೆ ಏಮ್ಸ್ ಕೊಡೊದಾಗಿ ಘೋಷಣೆ ಮಾಡುತ್ತೇವೆ. ಏಮ್ಸ್ ಕೊಟ್ಟರೆ, 5 ಕ್ಷೇತ್ರ ಗೆಲ್ಲಿಸಿ ಕೊಡುತ್ತೇವೆ ಎಂದು ಹೇಳಿದ್ದಿರಾ.

ಇಂದೇ ರಾಯಚೂರಿಗೆ ಏಮ್ಸ್ ಘೋಷಣೆ ಮಾಡುತ್ತೇವೆ. ಸಿಎಂ ಬೊಮ್ಮಾಯಿ ಏಮ್ಸ್ ಘೋಷಣೆ ಮಾಡಲಿದ್ದಾರೆ. 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...