Monday, May 4, 2026
Monday, May 4, 2026

ಮುಸ್ಲೀಮರನ್ನ ಅಲ್ಪ ಸಂಖ್ಯಾತರ ಪಟ್ಟಿಯಿಂದ ಬಿಡುವ ಪ್ರಸ್ತಾಪವಿಲ್ಲ- ಈಶ್ವರಪ್ಪ

Date:

ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಮಾತನಾಡಿದ ಕೆ.ಎಸ್‌ ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೇ ವಿಚಾರ ಕೇಂದ್ರ , ರಾಜ್ಯ ಸರ್ಕಾರ ಮುಂದಿಲ್ಲ ಎಂದು ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ.

ಕಲಬುರ್ಗಿ ಯಲ್ಲಿ ಮಾತನಾಡಿದ ಅವರು, ಎಸ್ ಸಿ, ಎಸ್‌ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಸಿದ್ದರಾಮಯ್ಯ ಮಾತಾಡುತ್ತಾರೆ. ಮೀಸಲಾತಿ ಹೆಚ್ಚಿಸಿದೆ.

ಸಂವಿಧಾನಬದ್ಧವಾಗಿದೆಯಾ ಎಂದು ಕೇಳುತ್ತಾರೆ. ಸರ್ವಪಕ್ಷ ಸಭೆಯಲ್ಲೇ ಸಿದ್ದರಾಮಯ್ಯೀ ಪ್ರಶ್ನೆ ಕೇಳಬೇಕಿತ್ತು. ಈಗ ಹೊರಗಡೆ ಬಂದು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಈಗ ಕುರುಬರಿಗೆ ಎಸ್‌ ಟಿ ಮೀಸಲಾತಿ ಕೊಡಬೇಕು ಎಂದು ಹೇಳಿದ್ದಾರೆ.

ಹಿಂದೆ ನಿಮ್ಮ ಬಾಯಿಗೆ ಏನಾಗಿತ್ತು ಎಂದು ಈಶ್ವರಪ್ಪ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...