Saturday, December 6, 2025
Saturday, December 6, 2025

ಉತ್ತರ ಮಧ್ಯ ರೈಲ್ವೆಯಲ್ಲಿ ಗ್ರೂಪ್ ಸಿ ಹುದ್ದೆಗೆ ಭರ್ತಿ

Date:

ಉತ್ತರ ಮಧ್ಯೆ ರೈಲ್ವೆಯಲ್ಲಿ 11 ಗ್ರೂಪ್​ ಸಿ, ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ, ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಅಕ್ಟೋಬರ್ 27ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನವೆಂಬರ್ 21 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿದೆ. ಆಸಕ್ತರು ಈ ಕೂಡಲೇ ಆನ್​ಲೈನ್ ಮೂಲಕ ಅರ್ಜಿ ಹಾಕಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ.

ಸಂಸ್ಥೆ ಉತ್ತರ ಮಧ್ಯೆ ರೈಲ್ವೆ
ಹುದ್ದೆಯ ಹೆಸರು ಗ್ರೂಪ್​ ಸಿ, ಗ್ರೂಪ್​ ಡಿ
ಒಟ್ಟು ಹುದ್ದೆ 11

ವಿದ್ಯಾರ್ಹತೆ
ಪಿಯುಸಿ, ಐಟಿಐ
ವೇತನ ನಿಯಮಾನುಸಾರ

ಸ್ಥಳ
ಪ್ಯಾನ್ ಇಂಡಿಯಾ

ಅರ್ಜಿ ಸಲ್ಲಿಕೆ ವಿಧಾನ
ಆನ್​ಲೈನ್​

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ
ಎಸ್​​ಸಿ/ಎಸ್​​ಟಿ/ ಮಾಜಿ ಸೈನಿಕ/ PWD/ ಮಹಿಳಾ/ ಅಲ್ಪಸಂಖ್ಯಾತ & EBC ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ

ಹುದ್ದೆಯ ಮಾಹಿತಿ:
ಗ್ರೂಪ್​ ಸಿ- 03
ಗ್ರೂಪ್​ ಡಿ-08
ಒಟ್ಟು-11 ಹುದ್ದೆ

ವಿದ್ಯಾರ್ಹತೆ:
ಗ್ರೂಪ್​ ಸಿ- ಟೆಕ್ನಿಷಿಯನ್ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಹಾಗೂ ಐಟಿಐ ಪಾಸಾಗಿರಬೇಕು. ಇತರೆ ಹುದ್ದೆಗಳಿಗೆ ಶೇ.50ರಷ್ಟು ಅಂಕಗಳೊಂದಿಗೆ 12ನೇ ತರಗತಿ/ಪಿಯುಸಿ ಪಾಸಾಗಿರಬೇಕು.

ಗ್ರೂಪ್​ ಡಿ- ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಗ್ರೂಪ್​ ಸಿ ಹುದ್ದೆಗಳಿಗೆ ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ 18-30 ವರ್ಷದೊಳಗಿರಬೇಕು.
ಗ್ರೂಪ್ ಡಿ ಹುದ್ದೆಗಳಿಗೆ ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ 18-33 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ಗ್ರೂಪ್ ಸಿ, ಗ್ರೂಪ್​ ಡಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ವೇತನ:
ಗ್ರೂಪ್​ ಸಿ- ಲೆವೆಲ್ -2 ಗ್ರೇಡ್ ಪೇ 1900 ರೂ.
ಗ್ರೂಪ್​ ಡಿ- ಲೆವೆಲ್ -1 ಗ್ರೇಡ್ ಪೇ 1800 ರೂ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/10/2022
ಅರ್ಜಿ ಸಲ್ಲಿಸಲು ಕೊನೆ ದಿನ: 21/11/2022

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...