Monday, February 2, 2026
Monday, February 2, 2026

ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳೆಂದು ಹೇಳಿಕೊಂಡು ಅಕ್ರಮ- ಕುಮಾರಸ್ವಾಮಿ

Date:

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅಧಿಕಾರಿಗಳಿಂದಲೇ ಅಕ್ರಮ ನಡೆಯುತ್ತಿದ್ದು, ಸರ್ಕಾರಿ ಅಧಿಕಾರಿಗಳು ಎಂದು ಹೇಳಿ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸರ್ಕಾರದ ನಡವಳಿಕೆ ಸಂಶಯಪಡುವಂತಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಜನರು ಬಿಜೆಪಿ ಸರ್ಕಾರದ ಆಡಳಿತದಿಂದ ಬೇಸತ್ತಿದ್ದಾರೆ. ಈ ಬಾರಿ ಕುತಂತ್ರದಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಆಡಳಿತದಿಂದ ಜನರು ನೆಮ್ಮದಿಯಾಗಿ ಜೀವನ ಸಾಗಿಸಲು ಕಷ್ಟವಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಇಂದಿನಿಂದ ಜೆಡಿಎಸ್ ಪಂಚರತ್ನ ಯಾತ್ರೆ ನಡೆಯಲಿದ್ದು, ಇಂದಿನಿಂದ 36 ದಿನಗಳ ಕಾಲ ಮೊದಲ ಹಂತದ ಪಂಚರತ್ನ ರಥಯಾತ್ರೆ ನಡೆಯಲಿದೆ. ಮಳೆಯಿಂದಾಗಿ ಪಂಚರತ್ನ ರಥಯಾತ್ರೆ ಮುಂದೂಡಲಾಗಿತ್ತು. ಇಂದಿನಿಂದ ಮತ್ತೆ ಪುನಾರಂಭವಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...