Tuesday, May 5, 2026
Tuesday, May 5, 2026

ವಿಶ್ವಸಂಸ್ಥೆ ಸಭೆಯಲ್ಲಿ ಪಾಕ್ ಗೆ ಭಾರತದಿಂದ ಮಾತಿನ ಚಾಟಿಯೇಟು

Date:

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಅನಾವಶ್ಯಕವಾಗಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾವಿಸಿದ ಪಾಕಿಸ್ಥಾನವನ್ನು ಭಾರತ ತೀವ್ರ ತರಾಟೆಗೆ ತೆಗೆದುಕೊಂಡಿತು.

ಬಹುಪಕ್ಷೀಯ ವೇದಿಕೆಯ ಪಾವಿತ್ರ್ಯವನ್ನು ಹಾಳು ಮಾಡುವ ಅದರ ಕೆಟ್ಟ ಅಭ್ಯಾಸವು ಅಂತಾರಾಷ್ಟ್ರೀಯ ಸಮುದಾಯದ ಸಾಮೂಹಿಕ ತಿರಸ್ಕಾರಕ್ಕೆ ಅರ್ಹವಾಗಿದೆ,’ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆಗಳ ಕುರಿತ ಅತೀ ಮುಖ್ಯ ವಿಷಯದ ಬಗ್ಗೆ ಚರ್ಚಿಸಲು ಪ್ರಸ್ತುತ ಸಭೆ ನಡೆಯುತ್ತಿದೆ. ಆದರೆ ಇದರ ಮಹತ್ವವನ್ನು ಅರಿಯದ ಪಾಕ್‌ ಪ್ರತಿನಿಧಿಗಳು ಅನಾವಶ್ಯಕವಾಗಿ ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾವಿಸುತ್ತಿದ್ದಾರೆ,’ ಎಂದು ಬೇಸರ ವ್ಯಕ್ತಪಡಿಸಿದರು.

“ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ಸುಳ್ಳುಗಳನ್ನು ಹರಡುವ ಪಾಕ್‌ ಚಟವು ತಿರಸ್ಕಾರಕ್ಕೆ ಯೋಗವಾದದ್ದು, ಮತ್ತು ಅದು ಸ್ವಲ್ಪ ಸಹಾನುಭೂತಿಯನ್ನು ಕೂಡ ಬಯಸುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...