Friday, March 27, 2026
Friday, March 27, 2026

ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಇನ್ನೂ ನೀಡಿಲ್ಲ-ಸಿದ್ಧರಾಮಯ್ಯ

Date:

ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು.

ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡುವುದು ಬಹಳ ಕ್ಷಿಷ್ಟಕರ, ವಿದ್ಯೆ ಕೊಡುವ ಕೆಲಸ ಉತ್ತಮವಾದ ಕೆಲಸ, ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ ಎಂದರು. ಸೇವೆಯ ಉದ್ದೇಶದಿಂದ ಶಿಕ್ಷಣಕ್ಷೇತ್ರಕ್ಕೆ, ವಿಜ್ಞಾನ ,ತಂತ್ರಜ್ಞಾನ ಕ್ಷೇತ್ರ ಸಾಕಷ್ಟು ಬೆಳವಣಿಗೆ ಆಗಿದೆ ಅದಕ್ಕೆ ಅನುಗುಣಮಾಗಿ ವಿದ್ಯಾಸಂಸ್ಥೆಗಳು ಶಿಕ್ಷಣ ನೀಡಬೇಕಿದೆ ಎಂದು ತಿಳಿಸಿದರು.

ಸ್ವಾತಂತ್ರದ ಬಂದಾಗ 16 % ಸಾಕ್ಷರತೆ ಇತ್ತು ಈಗ 78% ಆಗಿದೆ ಇನ್ನೂ 22 % ಅನಕ್ಷರಸ್ಥರಿದ್ದಾರೆ, ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುವಂತಾಗಬೇಕು ಎಲ್ಲರಿಗೂ ಶಿಕ್ಷಣ ಸಿಕ್ಕರೆ ಮಾತ್ರ ಸಮಾಜದ ಏಳಿಗೆಯಾಗವುದ. ಉದ್ಯೋಗ ಬಯಸಿದವರಿಗೆ ಉದ್ಯೋಗ ಸಿಗಬೇಕು ಅದಕ್ಕೆ ಅನುಗುಣವಾಗಿ ಶಿಕ್ಷಣ ನೀಡಬೇಕು ಎಂದರು. ಉತ್ತಮ ಶಿಕ್ಷಣದ ಜೊತೆ ಕೌಶಲ್ಯ ತರಬೇತಿ ಬೇಕು, ಕೌಶಲ್ಯ ತರಬೇತಿ ಮೂಲಕ ಉದ್ಯೋಗಗಳು ಸೃಷ್ಟಿ ಆಗುತ್ತವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...