Sunday, August 23, 2026
Sunday, August 23, 2026

ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಇನ್ನೂ ನೀಡಿಲ್ಲ-ಸಿದ್ಧರಾಮಯ್ಯ

Date:

ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು.

ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡುವುದು ಬಹಳ ಕ್ಷಿಷ್ಟಕರ, ವಿದ್ಯೆ ಕೊಡುವ ಕೆಲಸ ಉತ್ತಮವಾದ ಕೆಲಸ, ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ ಎಂದರು. ಸೇವೆಯ ಉದ್ದೇಶದಿಂದ ಶಿಕ್ಷಣಕ್ಷೇತ್ರಕ್ಕೆ, ವಿಜ್ಞಾನ ,ತಂತ್ರಜ್ಞಾನ ಕ್ಷೇತ್ರ ಸಾಕಷ್ಟು ಬೆಳವಣಿಗೆ ಆಗಿದೆ ಅದಕ್ಕೆ ಅನುಗುಣಮಾಗಿ ವಿದ್ಯಾಸಂಸ್ಥೆಗಳು ಶಿಕ್ಷಣ ನೀಡಬೇಕಿದೆ ಎಂದು ತಿಳಿಸಿದರು.

ಸ್ವಾತಂತ್ರದ ಬಂದಾಗ 16 % ಸಾಕ್ಷರತೆ ಇತ್ತು ಈಗ 78% ಆಗಿದೆ ಇನ್ನೂ 22 % ಅನಕ್ಷರಸ್ಥರಿದ್ದಾರೆ, ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುವಂತಾಗಬೇಕು ಎಲ್ಲರಿಗೂ ಶಿಕ್ಷಣ ಸಿಕ್ಕರೆ ಮಾತ್ರ ಸಮಾಜದ ಏಳಿಗೆಯಾಗವುದ. ಉದ್ಯೋಗ ಬಯಸಿದವರಿಗೆ ಉದ್ಯೋಗ ಸಿಗಬೇಕು ಅದಕ್ಕೆ ಅನುಗುಣವಾಗಿ ಶಿಕ್ಷಣ ನೀಡಬೇಕು ಎಂದರು. ಉತ್ತಮ ಶಿಕ್ಷಣದ ಜೊತೆ ಕೌಶಲ್ಯ ತರಬೇತಿ ಬೇಕು, ಕೌಶಲ್ಯ ತರಬೇತಿ ಮೂಲಕ ಉದ್ಯೋಗಗಳು ಸೃಷ್ಟಿ ಆಗುತ್ತವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...