Tuesday, December 16, 2025
Tuesday, December 16, 2025

ಪುಣ್ಯಕೋಟಿ ಯೋಜನೆಗೆ ದೇಣಿಗೆ ನೀಡಿದರೆ ಆದಾಯ ತೆರಿಗೆ ವಿನಾಯಿತಿ

Date:

ರಾಜ್ಯ ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪುಣ್ಯಕೋಟಿ ದತ್ತು ಯೋಜನೆ ದೇಣಿಗೆಗೆ ‘ಆದಾಯ ತೆರಿಗೆ’ ವಿನಾಯಿತಿ ಘೋಷಿಸಿ ಆದೇಶ ಹೊರಡಿಸಿದೆ.

ಈ ಕುರಿತು ಬಿ.ಎನ್ ಪ್ರವೀಣ್ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನದಿಂದ ಕಟಾವು ಮಾಡಲಾದ ವಂತಿಗೆ ಮೊತ್ತಕ್ಕೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಹೊಂದಿರುವ ಆದಾಯ ತೆರಿಗೆ ವಿನಾಯಿತಿ ಅನ್ವಯ ಕ್ರಮಕೈಗೊಂಡು ಆದಾಯ ತೆರಿಗೆ ಅಧಿನಿಯಮ, 1961ರ ಕಲಂ 80(ಜಿ) ವಿನಾಯಿತಿ ನೀಡಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೋರಿದ್ದರ ಹಿನ್ನಲೆಯಲ್ಲಿ ಈ ಬಗ್ಗೆ ಸೂಕ್ತ ಹೊರಡಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುಂದಿನ ಕ್ರಮವಹಿಸುವಂತೆ ಕೋರಿರುತ್ತದೆ.

ಅದರಂತೆ ಆದಾಯ ತೆರಿಗೆ ಕಾಯ್ದೆ 1961 ರ ಸೆಕ್ಷನ್ 80G ರನ್ವಯ ತೆರಿಗೆ ವಿನಾಯಿತಿ ಇದ್ದು, ಅದರಂತೆ ಮಣ್ಯಕೋಟಿ ದತ್ತು ಯೋಜನೆಗೆ ವಂತಿಗೆಯನ್ನು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ನೀಡಿದ ಅಧಿಕಾರಿ/ನೌಕರರು ಸೆಕ್ಷನ್ 80G ರನ್ವಯ ವಿನಾಯಿತಿ ಪಡೆಯಬಹುದಾಗಿರುತ್ತದೆ ಎಂದು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...