Thursday, March 19, 2026
Thursday, March 19, 2026

ಪುಣ್ಯಕೋಟಿ ಯೋಜನೆಗೆ ದೇಣಿಗೆ ನೀಡಿದರೆ ಆದಾಯ ತೆರಿಗೆ ವಿನಾಯಿತಿ

Date:

ರಾಜ್ಯ ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪುಣ್ಯಕೋಟಿ ದತ್ತು ಯೋಜನೆ ದೇಣಿಗೆಗೆ ‘ಆದಾಯ ತೆರಿಗೆ’ ವಿನಾಯಿತಿ ಘೋಷಿಸಿ ಆದೇಶ ಹೊರಡಿಸಿದೆ.

ಈ ಕುರಿತು ಬಿ.ಎನ್ ಪ್ರವೀಣ್ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನದಿಂದ ಕಟಾವು ಮಾಡಲಾದ ವಂತಿಗೆ ಮೊತ್ತಕ್ಕೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಹೊಂದಿರುವ ಆದಾಯ ತೆರಿಗೆ ವಿನಾಯಿತಿ ಅನ್ವಯ ಕ್ರಮಕೈಗೊಂಡು ಆದಾಯ ತೆರಿಗೆ ಅಧಿನಿಯಮ, 1961ರ ಕಲಂ 80(ಜಿ) ವಿನಾಯಿತಿ ನೀಡಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೋರಿದ್ದರ ಹಿನ್ನಲೆಯಲ್ಲಿ ಈ ಬಗ್ಗೆ ಸೂಕ್ತ ಹೊರಡಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುಂದಿನ ಕ್ರಮವಹಿಸುವಂತೆ ಕೋರಿರುತ್ತದೆ.

ಅದರಂತೆ ಆದಾಯ ತೆರಿಗೆ ಕಾಯ್ದೆ 1961 ರ ಸೆಕ್ಷನ್ 80G ರನ್ವಯ ತೆರಿಗೆ ವಿನಾಯಿತಿ ಇದ್ದು, ಅದರಂತೆ ಮಣ್ಯಕೋಟಿ ದತ್ತು ಯೋಜನೆಗೆ ವಂತಿಗೆಯನ್ನು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ನೀಡಿದ ಅಧಿಕಾರಿ/ನೌಕರರು ಸೆಕ್ಷನ್ 80G ರನ್ವಯ ವಿನಾಯಿತಿ ಪಡೆಯಬಹುದಾಗಿರುತ್ತದೆ ಎಂದು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...