Sunday, October 6, 2024
Sunday, October 6, 2024

ರಾಜ್ಯ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನ್ಯಾ. ಶಿವರಾಜ್ ಪಾಟೀಲ್ ನೇಮಕ

Date:

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಚಾಲ್ತಿಯಲ್ಲಿರುವಾಗಲೇ ಕರ್ನಾಟಕ ಗಡಿ ಮತ್ತು ‌ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್‌.ಮಂಜುನಾಥ್‌ ಅವರು ನಿಧನರಾದ ಬಳಿಕ ಕಳೆದ ಹತ್ತು ತಿಂಗಳಿಂದ ಈ ಹುದ್ದೆ ಖಾಲಿ ಇತ್ತು. 2018ಕ್ಕೂ ಮುನ್ನ ಮಹಾರಾಷ್ಟ್ರ-ಕರ್ನಾಟಕ ಗಡಿ ವ್ಯಾಜ್ಯದ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ಗಡಿ ಆಯೋಗವೊಂದನ್ನು ರಚನೆ ಮಾಡಲಾಗಿತ್ತು.

ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಆಯೋಗಕ್ಕೆ ಜಲವ್ಯಾಜ್ಯಗಳ ವ್ಯಾಪ್ತಿಯನ್ನು ನೀಡಿ, ಗಡಿ ಮತ್ತು ನದಿಗಳ ರಕ್ಷಣಾ ಆಯೋಗ ಎಂದು ಮರು ರಚನೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...