Sunday, August 2, 2026
Sunday, August 2, 2026

ರಾಜ್ಯ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನ್ಯಾ. ಶಿವರಾಜ್ ಪಾಟೀಲ್ ನೇಮಕ

Date:

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಚಾಲ್ತಿಯಲ್ಲಿರುವಾಗಲೇ ಕರ್ನಾಟಕ ಗಡಿ ಮತ್ತು ‌ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್‌.ಮಂಜುನಾಥ್‌ ಅವರು ನಿಧನರಾದ ಬಳಿಕ ಕಳೆದ ಹತ್ತು ತಿಂಗಳಿಂದ ಈ ಹುದ್ದೆ ಖಾಲಿ ಇತ್ತು. 2018ಕ್ಕೂ ಮುನ್ನ ಮಹಾರಾಷ್ಟ್ರ-ಕರ್ನಾಟಕ ಗಡಿ ವ್ಯಾಜ್ಯದ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ಗಡಿ ಆಯೋಗವೊಂದನ್ನು ರಚನೆ ಮಾಡಲಾಗಿತ್ತು.

ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಆಯೋಗಕ್ಕೆ ಜಲವ್ಯಾಜ್ಯಗಳ ವ್ಯಾಪ್ತಿಯನ್ನು ನೀಡಿ, ಗಡಿ ಮತ್ತು ನದಿಗಳ ರಕ್ಷಣಾ ಆಯೋಗ ಎಂದು ಮರು ರಚನೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...