Sunday, October 6, 2024
Sunday, October 6, 2024

ಮಹಾರಾಷ್ಟ್ರ ಕರ್ನಾಟಕ ಗಡಿ ಸಮಸ್ಯೆ ಸೀಎಂ ಅವರಿಂದ ಮಹತ್ವದ ಸಭೆ

Date:

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಚರ್ಚೆ ನಡೆಸಲು ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಇಂದು ಸಂಜೆ 7 ಗಂಟೆಗೆ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಗಡಿ, ನದಿ ರಕ್ಷಣಾ ಆಯೋಒಗದ ಅಧ್ಯಕ್ಷ ನ್ಯಾ. ಶಿವರಾಜ ಪಾಟೀಲ್, ಎ.ಜಿ ಪ್ರಭುಲಿಂಗ ನಾವದಗಿ, ಸುಪ್ರೀಂಕೋರ್ಟ್ ನ ಕೆಲ ವಕೀಲರ ಜೊತೆಗೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕದ ಪರ ವಾದ, ಸರ್ಕಾರದ ನಿಲುವು, ಸರ್ವಪಕ್ಷ ಸಭೆ ಕರೆಯುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...