Thursday, February 5, 2026
Thursday, February 5, 2026

ಡಿಸೆಂಬರ್ ಒಳಗೆ ಸಾಹಸ ಸಿಂಹನ ಸ್ಮಾರಕ ಉದ್ಘಾಟನೆ- ಬೊಮ್ಮಾಯಿ

Date:

ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಿಂದೆ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು.

ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...