Monday, December 15, 2025
Monday, December 15, 2025

ವಸತಿರಹಿತರಿಗೆ ನಿವೇಶನ ವಿತರಣೆ-ಸಚಿವ ಅಶೋಕ್

Date:

ವಸತಿ ರಹಿತರಿಗೆ ಕಂದಾಯ ಸಚಿವ ಆರ್. ಅಶೋಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ 565 ಮತ್ತು ನಗರ ಭಾಗದ 191 ಎಕರೆ ಜಾಗದಲ್ಲಿ 22 ಸಾವಿರ ಫಲಾನುಭವಿಗಳಿಗೆ ನಿವೇಶನ ವಿತರಿಸುವುದಾಗಿ ಸಚಿವ ಆರ್.ಅಶೋಕ್ ಅವರು ಘೋಷಿಸಿದ್ದಾರೆ.

ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ಏನೆಲ್ಲಾ ಕಾಮಗಾರಿಗಳು ಆಗಬೇಕೋ ಆ ಎಲ್ಲಾ ಕಾರ್ಯಗಳಿಗೂ ಈ ಹಳ್ಳಿಯ ಜನರ ಮಧ್ಯೆಯೇ ಇಂದೇ ನಿರ್ಧಾರ ಕೈಗೊಂಡು ಕಾರ್ಯಗತಗೊಳಿಸಲಾಗುವುದು. ಈ ಕಾರ್ಯಕ್ರಮ ನನಗೆ ಪಾಠಶಾಲೆಯಾಗಿದ್ದು ಜನರ ಭವಣೆಗಳನ್ನು ಹತ್ತಿರದಿಂದ ಆಲಿಸಿ ಪರಿಹರಿಸಲು ನೆರವಾಗಿದ.ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕು ಆಡಳಿತ ಕೇಂದ್ರವಾದ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡಲು ಹಾಗೂ ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ಏನೆಲ್ಲಾ ಕಾಮಗಾರಿಗಳು ಆಗಬೇಕೋ ಆ ಎಲ್ಲಾ ಕಾರ್ಯಗಳಿಗೂ ಈ ಹಳ್ಳಿಯ ಜನರ ಮಧ್ಯೆಯೇ ಇಂದೇ ನಿರ್ಧಾರ ಕೈಗೊಂಡು ಕಾರ್ಯಗತಗೊಳಿಸಲಾಗುವುದು. ಈ ಕಾರ್ಯಕ್ರಮ ನನಗೆ ಪಾಠಶಾಲೆಯಾಗಿದ್ದು ಜನರ ಭವಣೆಗಳನ್ನು ಹತ್ತಿರದಿಂದ ಆಲಿಸಿ ಪರಿಹರಿಸಲು ನೆರವಾಗಿದ.ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕು ಆಡಳಿತ ಕೇಂದ್ರವಾದ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡಲು ಹಾಗೂ ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಮಂಜೂರಾತಿ ನೀಡಿರುವುದಾಗಿ ಕಂದಾಯ ಸಚಿವರು ಘೋಷಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...