Friday, March 20, 2026
Friday, March 20, 2026

ವಸತಿರಹಿತರಿಗೆ ನಿವೇಶನ ವಿತರಣೆ-ಸಚಿವ ಅಶೋಕ್

Date:

ವಸತಿ ರಹಿತರಿಗೆ ಕಂದಾಯ ಸಚಿವ ಆರ್. ಅಶೋಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ 565 ಮತ್ತು ನಗರ ಭಾಗದ 191 ಎಕರೆ ಜಾಗದಲ್ಲಿ 22 ಸಾವಿರ ಫಲಾನುಭವಿಗಳಿಗೆ ನಿವೇಶನ ವಿತರಿಸುವುದಾಗಿ ಸಚಿವ ಆರ್.ಅಶೋಕ್ ಅವರು ಘೋಷಿಸಿದ್ದಾರೆ.

ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ಏನೆಲ್ಲಾ ಕಾಮಗಾರಿಗಳು ಆಗಬೇಕೋ ಆ ಎಲ್ಲಾ ಕಾರ್ಯಗಳಿಗೂ ಈ ಹಳ್ಳಿಯ ಜನರ ಮಧ್ಯೆಯೇ ಇಂದೇ ನಿರ್ಧಾರ ಕೈಗೊಂಡು ಕಾರ್ಯಗತಗೊಳಿಸಲಾಗುವುದು. ಈ ಕಾರ್ಯಕ್ರಮ ನನಗೆ ಪಾಠಶಾಲೆಯಾಗಿದ್ದು ಜನರ ಭವಣೆಗಳನ್ನು ಹತ್ತಿರದಿಂದ ಆಲಿಸಿ ಪರಿಹರಿಸಲು ನೆರವಾಗಿದ.ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕು ಆಡಳಿತ ಕೇಂದ್ರವಾದ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡಲು ಹಾಗೂ ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ಏನೆಲ್ಲಾ ಕಾಮಗಾರಿಗಳು ಆಗಬೇಕೋ ಆ ಎಲ್ಲಾ ಕಾರ್ಯಗಳಿಗೂ ಈ ಹಳ್ಳಿಯ ಜನರ ಮಧ್ಯೆಯೇ ಇಂದೇ ನಿರ್ಧಾರ ಕೈಗೊಂಡು ಕಾರ್ಯಗತಗೊಳಿಸಲಾಗುವುದು. ಈ ಕಾರ್ಯಕ್ರಮ ನನಗೆ ಪಾಠಶಾಲೆಯಾಗಿದ್ದು ಜನರ ಭವಣೆಗಳನ್ನು ಹತ್ತಿರದಿಂದ ಆಲಿಸಿ ಪರಿಹರಿಸಲು ನೆರವಾಗಿದ.ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕು ಆಡಳಿತ ಕೇಂದ್ರವಾದ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡಲು ಹಾಗೂ ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಮಂಜೂರಾತಿ ನೀಡಿರುವುದಾಗಿ ಕಂದಾಯ ಸಚಿವರು ಘೋಷಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...