Monday, February 2, 2026
Monday, February 2, 2026

ವಸತಿರಹಿತರಿಗೆ ನಿವೇಶನ ವಿತರಣೆ-ಸಚಿವ ಅಶೋಕ್

Date:

ವಸತಿ ರಹಿತರಿಗೆ ಕಂದಾಯ ಸಚಿವ ಆರ್. ಅಶೋಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ 565 ಮತ್ತು ನಗರ ಭಾಗದ 191 ಎಕರೆ ಜಾಗದಲ್ಲಿ 22 ಸಾವಿರ ಫಲಾನುಭವಿಗಳಿಗೆ ನಿವೇಶನ ವಿತರಿಸುವುದಾಗಿ ಸಚಿವ ಆರ್.ಅಶೋಕ್ ಅವರು ಘೋಷಿಸಿದ್ದಾರೆ.

ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ಏನೆಲ್ಲಾ ಕಾಮಗಾರಿಗಳು ಆಗಬೇಕೋ ಆ ಎಲ್ಲಾ ಕಾರ್ಯಗಳಿಗೂ ಈ ಹಳ್ಳಿಯ ಜನರ ಮಧ್ಯೆಯೇ ಇಂದೇ ನಿರ್ಧಾರ ಕೈಗೊಂಡು ಕಾರ್ಯಗತಗೊಳಿಸಲಾಗುವುದು. ಈ ಕಾರ್ಯಕ್ರಮ ನನಗೆ ಪಾಠಶಾಲೆಯಾಗಿದ್ದು ಜನರ ಭವಣೆಗಳನ್ನು ಹತ್ತಿರದಿಂದ ಆಲಿಸಿ ಪರಿಹರಿಸಲು ನೆರವಾಗಿದ.ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕು ಆಡಳಿತ ಕೇಂದ್ರವಾದ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡಲು ಹಾಗೂ ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ಏನೆಲ್ಲಾ ಕಾಮಗಾರಿಗಳು ಆಗಬೇಕೋ ಆ ಎಲ್ಲಾ ಕಾರ್ಯಗಳಿಗೂ ಈ ಹಳ್ಳಿಯ ಜನರ ಮಧ್ಯೆಯೇ ಇಂದೇ ನಿರ್ಧಾರ ಕೈಗೊಂಡು ಕಾರ್ಯಗತಗೊಳಿಸಲಾಗುವುದು. ಈ ಕಾರ್ಯಕ್ರಮ ನನಗೆ ಪಾಠಶಾಲೆಯಾಗಿದ್ದು ಜನರ ಭವಣೆಗಳನ್ನು ಹತ್ತಿರದಿಂದ ಆಲಿಸಿ ಪರಿಹರಿಸಲು ನೆರವಾಗಿದ.ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕು ಆಡಳಿತ ಕೇಂದ್ರವಾದ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 15 ಕೋಟಿ ಅನುದಾನ ನೀಡಲು ಹಾಗೂ ಚಿಕ್ಕಬಳ್ಳಾಪುರ ವಿಧಾನ ಸಭಾ ವ್ಯಾಪ್ತಿಯಲ್ಲಿ 22 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನಗಳನ್ನು ಸದ್ಯದಲ್ಲೆ ವಿತರಿಸಲು ಸ್ಥಳದಲ್ಲಿಯೇ ಮಂಜೂರಾತಿ ನೀಡಿರುವುದಾಗಿ ಕಂದಾಯ ಸಚಿವರು ಘೋಷಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...