Tuesday, February 3, 2026
Tuesday, February 3, 2026

ಆರ್ ಬಿ ಐ ನಿಂದ ದೇಶದ ಆರ್ಥಿಕತೆ ರಕ್ಷಣೆ- ಬೊಮ್ಮಾಯಿ

Date:

ಆರ್.ಬಿ.ಐ ದೇಶದ ಆರ್ಥಿಕತೆಯ ರಕ್ಷಕನಂತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ತಿಳಿಸಿದರು.

ಅವರು ಇಂದು ಭಾರತೀಯ ರಿಸರ್ವ್ ಬ್ಯಾಂಕಿನ ಪರಿಶಿಷ್ಟ ಜಾತಿ / ಪಂಗಡ ವರ್ಗದ ನೌಕರರ ಸಂಘದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆರ್.ಬಿ.ಐ ತನ್ನದೇ ಇತಿಹಾಸ ಹೊಂದಿದೆ. ಸ್ವತಂತ್ರ ಪೂರ್ವದಿಂದ ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಯನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ, ದೇಶದ ಆರ್ಥಿಕತೆಯನ್ನು ನಿಯಂತ್ರಣ ಮಾಡುತ್ತಿರುವ ಆರ್.ಬಿ.ಐ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದು ಸಂತಸದ ಸಂಗತಿ. ಸಂವಿಧಾನ ಪ್ರಜಾಪ್ರಭುತ್ವದ
ಆತ್ಮ ಇದ್ದಂತೆ. ಸಂವಿಧಾನ ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಬಂದಿದೆ. ಇಷ್ಟು ದೊಡ್ಡ ಜನಸಂಖ್ಯೆ, ವೈವಿಧ್ಯಮಯ ಸಂಸ್ಕೃತಿ, ಭಾಷೆಗಳಿರುವ ದೇಶ ಒಂದು ಸಂವಿಧಾನವನ್ನು ಒಪ್ಪಿ, ಒಂದು ರಾಷ್ಟ್ರ, ಪ್ರಜಾಪ್ರಭುತ್ವ ವಾಗಿ ಗಣತಂತ್ರವಾಗಿ ಒಗ್ಗೂಡಿ ಕೆಲಸ ಮಾಡುತ್ತಿರುವುದು ಇಂದಿನ ಕಾಲದಲ್ಲಿ ಒಂದಿ ಅದ್ಭುತವೇ ಸರಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...