Sunday, August 23, 2026
Sunday, August 23, 2026

ಆರ್ ಬಿ ಐ ನಿಂದ ದೇಶದ ಆರ್ಥಿಕತೆ ರಕ್ಷಣೆ- ಬೊಮ್ಮಾಯಿ

Date:

ಆರ್.ಬಿ.ಐ ದೇಶದ ಆರ್ಥಿಕತೆಯ ರಕ್ಷಕನಂತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ತಿಳಿಸಿದರು.

ಅವರು ಇಂದು ಭಾರತೀಯ ರಿಸರ್ವ್ ಬ್ಯಾಂಕಿನ ಪರಿಶಿಷ್ಟ ಜಾತಿ / ಪಂಗಡ ವರ್ಗದ ನೌಕರರ ಸಂಘದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆರ್.ಬಿ.ಐ ತನ್ನದೇ ಇತಿಹಾಸ ಹೊಂದಿದೆ. ಸ್ವತಂತ್ರ ಪೂರ್ವದಿಂದ ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಯನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ, ದೇಶದ ಆರ್ಥಿಕತೆಯನ್ನು ನಿಯಂತ್ರಣ ಮಾಡುತ್ತಿರುವ ಆರ್.ಬಿ.ಐ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದು ಸಂತಸದ ಸಂಗತಿ. ಸಂವಿಧಾನ ಪ್ರಜಾಪ್ರಭುತ್ವದ
ಆತ್ಮ ಇದ್ದಂತೆ. ಸಂವಿಧಾನ ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಬಂದಿದೆ. ಇಷ್ಟು ದೊಡ್ಡ ಜನಸಂಖ್ಯೆ, ವೈವಿಧ್ಯಮಯ ಸಂಸ್ಕೃತಿ, ಭಾಷೆಗಳಿರುವ ದೇಶ ಒಂದು ಸಂವಿಧಾನವನ್ನು ಒಪ್ಪಿ, ಒಂದು ರಾಷ್ಟ್ರ, ಪ್ರಜಾಪ್ರಭುತ್ವ ವಾಗಿ ಗಣತಂತ್ರವಾಗಿ ಒಗ್ಗೂಡಿ ಕೆಲಸ ಮಾಡುತ್ತಿರುವುದು ಇಂದಿನ ಕಾಲದಲ್ಲಿ ಒಂದಿ ಅದ್ಭುತವೇ ಸರಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...