Wednesday, October 2, 2024
Wednesday, October 2, 2024

ಹೊಸ ಆದ್ಯತಾ ಪಡಿತರ ಚೀಟಿ ಕೋರಿದ 1.55 ಲಕ್ಷ ಅರ್ಜಿಗಳು ಮಾನ್ಯವಾಗಿವೆ

Date:

ರಾಜ್ಯ ಸರ್ಕಾರದಿಂದ ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ.

ಹೀಗೆ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ.
ಕುರಿತಂತೆ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಎಲ್ಲಾ ಜಿಲ್ಲಾಧಿಕಾರಿಗಳಿ ಸೂಚಿಸಿರುವಂತೆ ತಿಳಿಸಲಾಗಿದೆ.

ಅದರಲ್ಲಿ ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ದಿನಾಂಕ 25-08-2022ರವರೆಗೆ 2,73,662 ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 1,55,927 ಅರ್ಹ ಕುಟುಂಬಗಳಿಗೆ ಹೊಸ
ಆದ್ಯತಾ ಪಡಿತರ ಚೀಟಿ ನೀಡುವ ಬಗ್ಗೆ ಜಿಲ್ಲೆಗಳಲ್ಲಿ ವರದಿ ಪಡೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದಿದೆ.

ಹೊಸದಾಗಿ ಆದ್ಯತಾ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವಂತ 2,73,662 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅದ್ಯಾತಾ ಪಡಿತರ ಚೀಟಿಯನ್ನು ಹೊಂದಲು ಅರ್ಹರಿರುವ ಒಟ್ಟು 1,55,927 ಅರ್ಜಿದಾರರಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು ವಿತರಿಸಲು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...