Sunday, August 23, 2026
Sunday, August 23, 2026

ಹೊಸ ಆದ್ಯತಾ ಪಡಿತರ ಚೀಟಿ ಕೋರಿದ 1.55 ಲಕ್ಷ ಅರ್ಜಿಗಳು ಮಾನ್ಯವಾಗಿವೆ

Date:

ರಾಜ್ಯ ಸರ್ಕಾರದಿಂದ ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ.

ಹೀಗೆ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ.
ಕುರಿತಂತೆ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಎಲ್ಲಾ ಜಿಲ್ಲಾಧಿಕಾರಿಗಳಿ ಸೂಚಿಸಿರುವಂತೆ ತಿಳಿಸಲಾಗಿದೆ.

ಅದರಲ್ಲಿ ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ದಿನಾಂಕ 25-08-2022ರವರೆಗೆ 2,73,662 ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 1,55,927 ಅರ್ಹ ಕುಟುಂಬಗಳಿಗೆ ಹೊಸ
ಆದ್ಯತಾ ಪಡಿತರ ಚೀಟಿ ನೀಡುವ ಬಗ್ಗೆ ಜಿಲ್ಲೆಗಳಲ್ಲಿ ವರದಿ ಪಡೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದಿದೆ.

ಹೊಸದಾಗಿ ಆದ್ಯತಾ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವಂತ 2,73,662 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅದ್ಯಾತಾ ಪಡಿತರ ಚೀಟಿಯನ್ನು ಹೊಂದಲು ಅರ್ಹರಿರುವ ಒಟ್ಟು 1,55,927 ಅರ್ಜಿದಾರರಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು ವಿತರಿಸಲು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...