Monday, February 2, 2026
Monday, February 2, 2026

ಸಂವಿಧಾನಾತ್ಮಕ ಇರುವ ಮತದಾನದ ಹಕ್ಕನ್ನು ಅರಿಯಿರಿ- ವಿಶ್ವೇಶ್ವರ ಹೆಗಡೆ ಕಾಗೇರಿ

Date:

ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದ ಹಕ್ಕನ್ನು ಕಳೆದುಕೊಳ್ಳಬೇಡಿ.

ಅಭ್ಯರ್ಥಿಗಳಲ್ಲಿ ಉತ್ತಮರು ಕಾಣದಿದ್ದರೆ ಈ ಮೇಲಿನ ಯಾರೂ ಅಲ್ಲ ಬಟನ್ ಒತ್ತಿ ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದರು. ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನನ್ನ ಮತ ಯಾವುದೇ ಕಾರಣಕ್ಕೂ ಮಾರಾಟಕ್ಕಿಲ್ಲ ಎಂಬ ಆತ್ಮಸಾಕ್ಷಿಯ ಅಭಿಯಾನ ಕೈಗೊಳ್ಳಿ ಎಂದು ಕರೆ ಕೊಟ್ಟರು.

ಬುಧವಾರ ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಕಾಗೇರಿ ಮಾತನಾಡಿದರು.

ಚುನಾವಣೆಯಲ್ಲಿಂದು ಹಣ, ತೋಳ್ಬಲ ಹಾಗೂ ಜಾತಿ ಬಲ ಪ್ರಮುಖ ಪಾತ್ರ ವಹಿಸುತ್ತಿವೆ. ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದ ಹಕ್ಕನ್ನು ಮತದಾರರು ಅರಿಯಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮೌಲ್ಯಗಳು ಕುಸಿತವಾಗುತ್ತಿದ್ದು ಭ್ರಷ್ಟಾಚಾರ ವ್ಯಾಪಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...