Wednesday, May 6, 2026
Wednesday, May 6, 2026

ಶಿವಮೊಗ್ಗ ಸಕ್ಷಮದ ಶಿವಕುಮಾರ್ ಗೆ ರಾಜ್ಯ ಪ್ರಶಸ್ತಿ

Date:

ಈ ವರ್ಷದ ವಿಶ್ವ ವಿಶೇಷಚೇತನರ ದಿನಾಚರಣೆ 2022ರ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರದ ದಿವ್ಯಾಂಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ, ದಿವ್ಯಾಂಗ ಕ್ಷೇತ್ರದಲ್ಲಿ ಅತ್ತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಕೊಡಲ್ಪಡುವ ರಾಜ್ಯ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಸಿ.ಆರ್ ಶಿವಕುಮಾರ್ ಜಿಲ್ಲಾ ಸಂಚಾಲಕರು ಸಕ್ಷಮ ಶಿವಮೊಗ್ಗ ಇವರನ್ನು ಆಯ್ಕೆ ಮಾಡಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ವಿಶ್ವ ವಿಶೇಷಚೇತನ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿವರು ಹಾಗು ದಿವ್ಯಾಂಗ ಇಲಾಖೆಯ ಸಚಿವರಾದ ಶ್ರೀ ಹಾಲಪ್ಪ ಆಚಾರ್ ಇವರ ಉಪಸ್ಥಿತಿಯಲ್ಲಿ ಈ ರಾಜ್ಯ ಪ್ರಶಸ್ತಿಯನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...