Tuesday, October 1, 2024
Tuesday, October 1, 2024

ಸುಂದರ್ ಪಿಚೈ ಅವರಿಗೆ ಭಾರತದ ರಾಯಭಾರಿ ಮೂಲಕ ಪದ್ಮಭೂಷಣ ಪ್ರಶಸ್ತಿ ಸನ್ಮಾನ

Date:

ಗೂಗಲ್‌ ಹಾಗೂ ಅಲ್ಫಾಬೆಟ್‌ ಸಿಇಒ ಆಗಿರುವ ಸುಂದರ್‌ ಪಿಚೈ ಅವರಿಗೆ ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿ ನೀಡಿ ಶುಕ್ರವಾರ ಗೌರವಿಸಲಾಗಿದೆ.

2022ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಮಧುರೈ ಮೂಲದ ಸುಂದರ್‌ ಪಿಚೈ ಕೂಡಾ ಒಬ್ಬರು.

ಈ ಹಿನ್ನೆಲೆಯಲ್ಲಿ ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಂಧು ಅವರು ದೇಶದ 3ನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಭೂಷಣ ಪ್ರಶಸ್ತಿಯನ್ನು ಸುಂದರ್‌ ಪಿಚೈ ಅವರಿಗೆ ನೀಡಿ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಪಿಚೈ,’ನಾನು ಈ ಗೌರವ ನೀಡಿದ್ದಕ್ಕೆ ಭಾರತ ಸರ್ಕಾರ ಹಾಗೂ ಭಾರತೀಯರಿಗೆ ಆಭಾರಿಯಾಗಿರುತ್ತೇನೆ. ನನ್ನನ್ನು ರೂಪಿಸಿದ ದೇಶದಿಂದ ಹೀಗೆ ಗೌರವಿಸಲ್ಪಡುವುದು ನನಗೆ ಅತ್ಯಂತ ಸಂತೋಷ ನೀಡಿದೆ. ಭಾರತವು ನನ್ನ ಭಾಗವಾಗಿದೆ. ನಾನೆಲ್ಲೇ ಹೋದರೂ ಅದು ನನ್ನೊಂದಿಗೆ ಇರುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...