Monday, August 3, 2026
Monday, August 3, 2026

ಸುಂದರ್ ಪಿಚೈ ಅವರಿಗೆ ಭಾರತದ ರಾಯಭಾರಿ ಮೂಲಕ ಪದ್ಮಭೂಷಣ ಪ್ರಶಸ್ತಿ ಸನ್ಮಾನ

Date:

ಗೂಗಲ್‌ ಹಾಗೂ ಅಲ್ಫಾಬೆಟ್‌ ಸಿಇಒ ಆಗಿರುವ ಸುಂದರ್‌ ಪಿಚೈ ಅವರಿಗೆ ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿ ನೀಡಿ ಶುಕ್ರವಾರ ಗೌರವಿಸಲಾಗಿದೆ.

2022ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಮಧುರೈ ಮೂಲದ ಸುಂದರ್‌ ಪಿಚೈ ಕೂಡಾ ಒಬ್ಬರು.

ಈ ಹಿನ್ನೆಲೆಯಲ್ಲಿ ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಂಧು ಅವರು ದೇಶದ 3ನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಭೂಷಣ ಪ್ರಶಸ್ತಿಯನ್ನು ಸುಂದರ್‌ ಪಿಚೈ ಅವರಿಗೆ ನೀಡಿ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಪಿಚೈ,’ನಾನು ಈ ಗೌರವ ನೀಡಿದ್ದಕ್ಕೆ ಭಾರತ ಸರ್ಕಾರ ಹಾಗೂ ಭಾರತೀಯರಿಗೆ ಆಭಾರಿಯಾಗಿರುತ್ತೇನೆ. ನನ್ನನ್ನು ರೂಪಿಸಿದ ದೇಶದಿಂದ ಹೀಗೆ ಗೌರವಿಸಲ್ಪಡುವುದು ನನಗೆ ಅತ್ಯಂತ ಸಂತೋಷ ನೀಡಿದೆ. ಭಾರತವು ನನ್ನ ಭಾಗವಾಗಿದೆ. ನಾನೆಲ್ಲೇ ಹೋದರೂ ಅದು ನನ್ನೊಂದಿಗೆ ಇರುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...