Monday, February 2, 2026
Monday, February 2, 2026

ಜಾಗತಿಕ ಪರಿಸ್ಥಿತಿ ಪರಿಶೀಲಿಸಿ ಬೃಹತ್ ಪ್ರಮಾಣದ ಆಹಾರ ಸಂಗ್ರಹಣಾ ಯೋಜನೆ

Date:

ದೇಶದ ನಾಗರಿಕರಿಗೆ ಅರ್ಹರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಗತ್ತಿನಲ್ಲಿಯೇ ಅತೀ ಬೃಹತ್‌ ಪ್ರಮಾಣದ ಆಹಾರ ಸಂಗ್ರಹಣ ಯೋಜನೆ ಹಮ್ಮಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವಕೃಷಿ ಸಚಿವಾಲಯ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಆಹಾರ ಸಂಸ್ಕರಣ ಇಲಾಖೆಗಳ ಯೋಜನೆಗಳನ್ನು ವಿಲೀನಗೊಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ, ಹೆಚ್ಚುತ್ತಿರುವ ಆಹಾರ ಉತ್ಪನ್ನಗಳ ಬೆಲೆ, ರಾಜಕೀಯ ಬೆಳವಣಿಗೆಗಳ ಏರಿಳಿತಗಳನ್ನು ಗಮನಿಸಿರುವ ಕೇಂದ್ರ ಸರಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಉಕ್ರೇನ್‌ ಮೇಲಿನ ದಾಳಿಯಿಂದಾಗಿದ ಈಗಾಗಲೇ ಆಹಾರ ಪೂರೈಕೆಯ ಸರಪಳಿ ಜಗತ್ತಿನ ಕೆಲವು ಹಂತಗಳಲ್ಲಿ ತಪ್ಪಿ ಹೋಗಿ ಬೆಲೆಯ ಏರಿಕೆಗೆ ಕೂಡ ಕಾರಣವಾಗಿದೆ. ದೇಶದಲ್ಲಿ ಆಹಾರ ಧಾನ್ಯಗಳ ಸಂಗ್ರಹಣೆಗೆ ಸಾಮರ್ಥ್ಯದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಹೆಜ್ಜೆಗಳನ್ನು ಇರಿಸಿದೆ ಎಂದು ಕೃಷಿ ಆರ್ಥಿಕ ತಜ್ಞ ಅಶೋಕ್‌ ಗುಲಾಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...