Sunday, July 13, 2025
Sunday, July 13, 2025

2047 ರ ಹೊತ್ತಿಗೆ ಭಾರತ ವಿಶ್ವಗುರು ಆಗಲಿದೆ- ದ್ರೌಪದಿ ಮುರ್ಮು

Date:

ಭಾರತವು ತನ್ನ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಿಕೊಳ್ಳುವ ಹೊತ್ತಿಗೆ ವಿಶ್ವ ಗುರು ಆಗಲಿದೆ. ಆ ಮೂಲಕ ಪ್ರಾಚೀನ ಭಾರತದ ಗೌರವ ಮರಳಿ ಪಡೆಯಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು. ವಿಶಾಖಪಟ್ಟಣದ ರಾಮಕೃಷ್ಣ ಬೀಚ್‌ನಲ್ಲಿ ಏರ್ಪಡಿಸಿದ್ದ ನೌಕಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತವನ್ನು ಶ್ರೇಷ್ಠ ರಾಷ್ಟ್ರ ಎಂದು ಗುರುತಿಸಲಾಗುತ್ತದೆ.

ಯಾಕೆಂದರೆ, ಅಂಥ ಶಕ್ತಿ ಭಾರತದಲ್ಲಿ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಗೀತ, ಕ್ರೀಡೆ, ಸಂಸ್ಕೃತಿ, ಸೇನೆ ಸೇರಿದಂತೆ ಎಲ್ಲದರಲ್ಲೂ ಭಾರತೀಯ ಶಕ್ತಿವಂತರಾಗಿದ್ದಾರೆ. ಪ್ರತಿಯೊಬ್ಬರು ಭಾರತವನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಲು ಕೆಲಸ ಮಾಡುತ್ತಿದ್ದಾರೆ. ಭಾರತವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವನ್ನು ಆಚರಿಸಿಕೊಳ್ಳುವ ಹೊತ್ತಿಗೆ ವಿಶ್ವ ಗುರುವಾಗಲಿದೆ ಎಂಬ ವಿಶ್ವಾಸವು ನನಗೆ ಇದೆ ಎಂದು ದ್ರೌಪದಿ ಮುರ್ಮು ಅವರು ಹೇಳಿದರು.

ಭಾರತವು ಮೂರು ಕಡೆ ಸಮುದ್ರ ಮತ್ತು ಮತ್ತೊಂದು ಕಡೆ ಎತ್ತರದ ಪ್ರರ್ವತ ಶ್ರೇಣೆಯನ್ನು ಹೊಂದಿದೆ. ಹಾಗಾಗಿ ಇದೊಂದು ಅಂತರ್ಗತವಾಗಿಯೇ ಕಡಲ ರಾಷ್ಟ್ರವಾಗಿದೆ. ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಸಾಗರಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಭಾರತದ ಸಾಗರಗಳ ಗಡಿ ಸುರಕ್ಷತೆಯನ್ನು ಭಾರತೀಯ ನೌಕಾ ಪಡೆ ನಿರ್ವಹಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...