Sunday, August 23, 2026
Sunday, August 23, 2026

ಗಾಡಿಕೊಪ್ಪದ ಜಿಶ್ಯಾಂತ್ ಗೆ ಜಿಲ್ಲಾಮಟ್ಟದ ಕರಾಟೆ ಚಾಂಪಿಯನ್ ಶಿಪ್

Date:

ಹೊಸನಗರದಲ್ಲಿ ನಡೆದ ಜಿಲ್ಲಾ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಗಾಡಿಕೊಪ್ಪ ನಿವಾಸಿ ಜಗದೀಶ್ ಕೆ.ಆರ್. ಮತ್ತು ರೂಪಾ ಅವರ ಪುತ್ರ ಜಿಶ್ಯಾಂತ್ ದ್ವಿತೀಯ ಬಹುಮಾನ ಪಡೆದಿದ್ದಾರೆ.
ಬಹುಮಾನಿತ ವಿದ್ಯಾರ್ಥಿಗೆ ಪೋಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...