Sunday, August 23, 2026
Sunday, August 23, 2026

ಕೊಲೆ ಪ್ರಕರಣ ಅಪರಾಧಿಗಳ ಶಿಕ್ಷೆಗೆ ವಾದಿಸಿ ಗೆದ್ದ ಸರ್ಕಾರಿ ಅಭಿಯೋಜಕರಿಗೆ ಪ್ರಶಂಸಾ ಪತ್ರ

Date:

ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ 2013ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಪುಷ್ಪಾ ಮತ್ತು ವಿನೋಬನಗರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಮಮತ ಹಾಗೂ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆಗೆ ಯತ್ನ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ರತ್ನಮ್ಮ ರವರುಗಳು ಆಯಾ ಪ್ರಕರಣಗಳಲ್ಲಿ
ಸರ್ಕಾರದ ಪರವಾಗಿ ಘನ ನ್ಯಾಯಾಲಯದಲ್ಲಿ ವಾದ ಮಂಡಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ಇವರ ಈ ಉತ್ತಮ ಕಾರ್ಯಕ್ಕೆ ಈ ದಿನ ದಿನಾಂಕಃ 07-12-2022 ರಂದು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...