Friday, May 15, 2026
Friday, May 15, 2026

ಸಾಗರದಲ್ಲಿ ಶ್ರೀದತ್ತ ಜಯಂತಿ ಆಚರಣೆ

Date:

ಸಾಗರದ ಅಗ್ರಹಾರದಲ್ಲಿರುವ ಶ್ರೀ ದತ್ತ ಮಂದಿರದಲ್ಲಿ ಡಿಸೆಂಬರ್ 1ರಿಂದ 7ರವರೆಗೆ ಶ್ರೀ ದತ್ತ, ಶ್ರೀಧರ ಸ್ವಾಮಿಗಳ ರವರ ಜಯಂತಿ ಸಪ್ತಾಹ ಮಹೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಸಾಗರದ ಅಗ್ರಹಾರದಲ್ಲಿರುವ ಶ್ರೀ ದತ್ತ ಮಂದಿರದಲ್ಲಿ ಡಿಸೆಂಬರ್ 1ರಿಂದ 7ರವರೆಗೆ ಶ್ರೀ ದತ್ತ, ಶ್ರೀಧರ ಸ್ವಾಮಿಗಳ ರವರ ಜಯಂತಿ ಸಪ್ತಾಹ ಮಹೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಡಿಸೆಂಬರ್ 7ರಂದು ದತ್ತ ಜಯಂತಿ ಅಂಗವಾಗಿ ವಿಶೇಷ ಪೂಜೆ, ಶತರುದ್ರಾಭಿಷೇಕ, ದತ್ತ ಮೂಲ ಮಂತ್ರ ಹವನ, ಪೂರ್ಣಹುತಿ, ತೀರ್ಥ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು. ಸಂಜೆ ಜಯಂತಿಯ ಉತ್ಸವ, ಅಷ್ಟಾವದಾನಸೇವೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು. ಸದ್ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...