Wednesday, October 2, 2024
Wednesday, October 2, 2024

ರುಡ್ ಸೆಟ್ ಅಕಾಡೆಮಿಯ ನೂತನ ಕಟ್ಟಡದ ಉದ್ಘಾಟನೆ

Date:

ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾಮದಲ್ಲಿ ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ,
, ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್, ಜಂಟಿ ಕಾರ್ಯದರ್ಶಿ ಕರ್ಮ ಜಿಹ್ಪಾಂ ಭೂಟಿಯಾ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...