Friday, May 15, 2026
Friday, May 15, 2026

ವಿಶೇಷ ಚೇತನರ ಮಕ್ಕಳ ಪ್ರಗತಿ ಬಗ್ಗೆ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಕ್ರಮ

Date:

ನಿರಂತರ ಪುನಶ್ವೇತನ ಕಾರ್ಯಕ್ರಮ ಕ್ರಿಯಾಶೀಲತೆ ಯಶಸ್ಸಿನ ಕೀಲಿ ಕೈಯಾಗಿದೆ
ಮನಸ್ಪೂರ್ತಿ ಕಲಿಕಾ ತರಬೇತಿ ಕೇಂದ್ರ ಮಾನಸಾಧಾರ ಟ್ರಸ್ಟ್(ರಿ) ಶಿವಮೊಗ್ಗ ಮತ್ತು ವಿಶೇಷ ಚೇತನ ಮಕ್ಕಳ ಕೌಶಲಾಭಿವೃದ್ಧಿ ಪುನಶ್ವೇತನ ಮತ್ತು ಸಬಲೀಕರಣ ಸಂಯುಕ್ತ ಪ್ರಾದೇಶಿಕ ಕೇಂದ್ರ ದಾವಣಗೆರೆ ಇವರ ಸಂಯುಕ್ತ ಸಹಕಾರದೊಂದಿಗೆ ದಿನಾಂಕ 12-12-2022 ರಿಂದ ದಿನಾಂಕ 16-12-2022ರವರೆಗೆ ಸಮಯ : ಬೆಳಗ್ಗೆ 10ಗಂಟೆ ಯಿಂದ ಸಂಜೆ 5ಗಂಟೆಯ ವರೆಗೆ ಮನಸ್ಪೂರ್ತಿ ಕಲಿಕಾ ಕೇಂದ್ರದಲ್ಲಿ ವಿಶೇಷ ಶಿಕ್ಷಣದಲ್ಲಿ ತರಬೇತಿಯನ್ನು ಪಡೆದ 30 ಜನ ಶಿಕ್ಷಕರಿಗಾಗಿ ವಿಶೇ಼ಷ ಚೇತನರ ಮಕ್ಕಳ ಜೀವನ ಕೌಶಲ ಹಾಗೂ ಶೈಕ್ಷಣ ಕ ಪ್ರಗತಿಗಾಗಿ ಪೂರ್ವ ಪ್ರಾಥಮಿಕ ಹಂತದ ನಿರಂತರ ಪುನಶ್ವೇತನ ಕಾರ್ಯಕ್ರಮದ ಕಾರ್ಯಾಗಾರವನ್ನು ಏರ್ಪಡಿಸಿದೆ.

ಈ ಕಾರ್ಯಕ್ರಮದಲ್ಲಿ ಮಾನಸ ಟ್ರಸ್ಟ್ ನಿರ್ದೇಶಕರು ಡಾ| ರಜನಿ ಎ ಪೈ ಹಾಗೂ ಶೈಕ್ಷಣ ಕ ನಿರ್ದೇಕರು ಡಾ| ಪ್ರೀತಿ ವಿ ಶಾನ್‌ಭಾಗ್ ಮತ್ತು ಡಾ|ವಿಜಯ ರಾಜ್ ಸಿ.ಆರ್.ಸಿ ಸಮನ್ವಯಾಧಿಕಾರಿ ದಾವಣಗೆರೆ ಇವರ ಅಧ್ಯಕ್ಷತೆಯಲ್ಲಿ 5 ದಿನದ ಕಾರ್ಯಾಗಾರವನ್ನು ಮನಸ್ಪೂರ್ತಿ ಕಲಿಕಾ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದು, ನೊಂದಾಯಿತ ಶಿಕ್ಷಕರು ಕಾರ್ಯಾಗಾರದ ಸದುಪಯೊಗವನ್ನು ಪಡೆದುಕೊಳ್ಳಲಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...