Sunday, August 23, 2026
Sunday, August 23, 2026

ನೂತನ ಠಾಣೆಗಳನ್ನ ಆರಂಭಿಸುವ ಪ್ರಸ್ತಾಪವಿದೆ- ಆರಗ ಜ್ಞಾನೇಂದ್ರ

Date:

ರಾಜಭವನದಲ್ಲಿ ಆಯೋಜಿಸಿದ್ದ, ಅತ್ಯುತ್ತಮ ಸೇವೆಗೈದ ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಭಾಗವಹಿಸಿದ್ದರು.

ಪೊಲೀಸ್ ಇಲಾಖೆಯ ಬಲವರ್ಧನೆಗೆ ಅತಿ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ವರ್ಷ ಸುಮಾರು ₹200 ಕೋಟಿ ವೆಚ್ಚದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ.

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್, ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...