ಶಿವಮೊಗ್ಗ ಅರ್ಚಕ ವೃಂದ ಮತ್ತು ಇತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 13-12-2022 ರವರೆಗೆ ಲೋಕಕಲ್ಯಾಣಾರ್ಥವಾಗಿ ಲಕ್ಷ ಮೋದಕ ಯಾಗ ನಡೆಯುತ್ತಿದೆ.
ಶಿವಮೊಗ್ಗ, ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ಬಲಮುರಿ ದೇವಸ್ಥಾನದಲ್ಲಿ ಈ ಯಾಗ ಏರ್ಪಡಾಗಿದೆ.
ಡಿಸೆಂಬರ್ 13 ರ ಮಂಗಳವಾರ ಬೆಳಗ್ಗೆ 11.30 ಯಾಗದ ಪೂರ್ಣಾಹುತಿ ನೆರವೇರಲಿದೆ.
ಪರಮಪೂಜ್ಯ ಶ್ರೀ ಶ್ರೀ ಶ್ರೀ ಗೋವಿಂದಾನಂದ ಸರಸ್ವತಿ ಮಹಾಸ್ವಾಮಿಗಳು ಪೀಠಾಧಿಪತಿಗಳು ಶುಕಶಂಕರ ಪೀಠ, ಶ್ರೀ ಬಾಲಕೃಷ್ಣಾನಂದ ಮಹಾಸಂಸ್ಥಾನಂ, ತಲಕಾಡು ಹಾಗೂ ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶ್ರೀ ಸೀತಾರಾಮ ಕೆದ್ಲಾಯರು ಆಗಮಿಸುತ್ತಿದ್ದಾರೆ .
ಶ್ರೀ ಗಳವರು ಪ್ರಪ್ರಥಮ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದಾರೆ. ಸಮಸ್ತ ಭಗವದ್ ಭಕ್ತರನ್ನು ಅನುಗ್ರಹಿಸಲಿದ್ದಾರೆ.