Sunday, August 23, 2026
Sunday, August 23, 2026

ಅತೀಕ್ ಉರ್ ರಹಮಾನ್ ಗೆ ರಾಷ್ಟ್ರಪತಿಗಳ ಪೋಲೀಸ್ ಸೇವಾಪದಕ

Date:

ಶ್ರೀ ಅತೀಕ್ ಉರ್ ರೆಹಮಾನ್, ASI ರವರು 1993ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಗೆ ಸೇವೆಗೆ ಸೇರಿದ್ದು, ಹಾಲೀ ಶಿವಮೊಗ್ಗದ ಬೆರಳು ಮುದ್ರೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಇವರು ಬೆರಳು ಮುದ್ರೆ ವಿಭಾಗದಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ 2020ನೇ ಸಾಲಿನ ಸ್ವಾತಂತ್ರೋತ್ಸವ ನಿಮಿತ್ತ ನೀಡಲಾಗುವ ಮಾನ್ಯ ರಾಷ್ಟ್ರಪತಿಗಳ ಪೊಲೀಸ್ ಶ್ಲಾಂಘನೀಯ ಸೇವಾ ಪದಕಕ್ಕೆ ಪುರಸ್ಕೃತರಾಗಿರುತ್ತಾರೆ.

ದಿನಾಂಕಃ 11-12-2022 ರಂದು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ರಾಷ್ಟ್ರಪತಿಯವರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಮಾನ್ಯ ರಾಜ್ಯಪಾಲರು ಕರ್ನಾಟಕ ರಾಜ್ಯ ರವರು ಶ್ರೀ ಅತೀಕ್ ಉರ್ ರೆಹಮಾನ್, ASI ರವರಿಗೆ ಮಾನ್ಯ ರಾಷ್ಟ್ರಪತಿಗಳ ಪೊಲೀಸ್ ಶ್ಲಾಂಘನೀಯ ಸೇವಾ ಪದಕವನ್ನು ಪ್ರಧಾನ ಮಾಡಿರುತ್ತಾರೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ರವರು ಶ್ರೀ ಅತೀಕ್ ಉರ್ ರೆಹಮಾನ್, ASI ರವರಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...