Monday, March 30, 2026
Monday, March 30, 2026

ಗಡಿ ವಿವಾದ ಕೇಂದ್ರಗೃಹ ಸಚಿವರೊಂದಿಗೆ ಸಭೆ- ಬೊಮ್ಮಾಯಿ

Date:

ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಗೃಹ ಸಚಿವ ಅಮಿತ್ ಶಾ ಸಭೆ ಕರೆದಿದ್ದಾರೆ. ಈ ಹಿನ್ನೆಲೆ ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ರಾಜ್ಯದ ನಿಲುವನ್ನು ಅಲ್ಲಿ ಸ್ಪಷ್ಟಪಡಿಸಿ ಅವರಿಗೆ ಮನವರಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಅವರು,
ಮಹದಾಯಿ ವಿಚಾರವಾಗಿ ರಕ್ತದಲ್ಲಿ ಪತ್ರ ಬರೆದಕ್ಕಾಗಿ ಯೋಜನೆ ನಾನು ಆರಂಭಿಸಿದ್ದೇನೆ. ನೀರಾವರಿ ಸಚಿವನಿದ್ದಾಗ 5.5 ಕಿಮೀ ಸಹ ಮಾಡಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಗೋವಾದಲ್ಲಿ ಕರ್ನಾಟಕಕ್ಕೆ ಒಂದು ಹನಿ ನೀರು ಬಿಡಬೇಡಿ ಎಂದು ಹೇಳಿಕೆ ನೀಡಿದ್ದರು ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಕರ್ನಾಟಕ ಮಹದಾಯಿ ನೀರು ತರುವ ಕೆನಾಲಗೆ ಗೋಡೆ ಕಟ್ಟಿದ್ದರು ಎಂದು ತಿಳಿಸಿದರು ಈ ವಿಚಾರವಾಗಿ ಕರ್ನಾಟಕ ನಿಲುವು ಸ್ಪಷ್ಟವಾಗಿದೆ. ಗಡಿ ವಿಚಾರ ಬಗ್ಗೆ ನ್ಯಾಯಾಲಯದ ಬಗ್ಗೆ ಸಾಕಷ್ಟು ವಾದಗಳಾಗಿವೆ. ಹಲವಾರು ವರದಿಗಳು ಸಹ ಬಂದಿವೆ. ಈ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಈ ಬಗ್ಗೆ ಮಾತನಾಡಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...